ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.