ಮಳೆಗಾಲದ ಅಧಿವೇಶನ ಇನ್ನೆರಡೇ ದಿನ ಬಾಕಿ ಉಳಿದಿದೆ.. 2 ದಿನದಲ್ಲಿ 10 ಮಸೂದೆ ಅಂಗೀಕರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಇಂದು, ನಾಳೆ ತನ್ನ ಶಾಸಕರಿಗೆ ವಿಪ್‌ ಜಾರಿ ಮಾಡಿದೆ. ಇಂದು, ನಾಳೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ವಿಪ್‌ ನೀಡಿದ್ದಾರೆ.