ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು. ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಜತೆ ಸಿಎಂ ಸಭೆ. ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳವಂತೆ ಹೇಳಿದ್ದೇನೆ. ಅಧಿಕಾರಿಗಳು ಮುಖ್ಯಸ್ಥರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆ ಮುಗಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.