ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ ಮುಧೋಳ ಬಂದ್‌ ಕರೆ ನೀಡಲಾಗಿದ್ದು ಅಂಗಡಿ ಮುಂಗಟ್ಟುಗಳು ಬಂದ್‌ ಆಗಿವೆ. ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಮುಳ್ಳಿನ ಬೇಲಿ ಹಾಕಿ ರಸ್ತೆ ಬಂದ್ ಮಾಡಿದ್ದಾರೆ..