ಮೈಸೂರು ಮುಡಾ ಬಹುಕೋಟಿ ಹಗರಣ ಪ್ರಕರಣ
ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಎತ್ತಂಗಡಿ ಹಿನ್ನೆಲೆ 
ನೂತನ ಮುಡಾ ಆಯುಕ್ತರು, ಕಾರ್ಯದರ್ಶಿ ನೇಮಕ
ರಾಜ್ಯ ಸರ್ಕಾರದಿಂದ ನೂತನ ಆಯುಕ್ತರಾಗಿ ಎ.ಎನ್.ರಘುನಂದನ
ಮುಡಾ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ನೇಮಕ