ಧ್ರುವನಾರಾಯಣ ನಿಧನಕ್ಕೆ ಮಹೇಶ್ ಸಂತಾಪ

  • Zee Media Bureau
  • Mar 12, 2023, 11:37 AM IST

ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ. ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು. ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತಿದ್ದೇವೆ. ಆ ಒತ್ತಡವೇ ಅವರನ್ನು ಬಲಿ ಪಡೆಯಿತು ಎಂದು ಕಂಬನಿ ಮಿಡಿದಿದ್ದಾರೆ.

Trending News