ಇಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ನಾಗಮಂಗಲ ವಿಸಿಟ್.
ಡಾ. ಯೂ‌ ನಿಸಾರ್ ಅಹಮದ್ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ.
ಇಂದು ಬೆಳಗ್ಗೆ 11 ಗಂಟೆಗೆ ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಜೊತೆ ಸಭೆ.