ಬೆಂಗಳೂರು ಬಳಿಕ ಮೈಸೂರಿನಲ್ಲಿ ಪ್ರಧಾನಿ ಮೋದಿ ಸವಾರಿ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಮೋದಿ ವಿಶೇಷ ಪೂಜೆ. ಎಲಚಿಗೆರೆ ಬೋರೆ ಗ್ರಾಮದಲ್ಲಿ ಪ್ರಧಾನಿ ಸಾರ್ವಜನಿಕ ಸಭೆ. ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಭೆ. ಸಭೆ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಸಭೆ.