ಶಾಸಕ ನಂಜೇಗೌಡರಿಂದ 1 ಲಕ್ಷ ರೂ. ನೆರವು

  • Zee Media Bureau
  • Sep 23, 2022, 06:47 PM IST

ಕೋಲಾರದ ಉಳ್ಳೇರಹಳ್ಳಿ ಗ್ರಾಮದಲ್ಲಿ ದಲಿತರ ವಿರುದ್ಧ ದಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಕೆ.ವೈ.ನಂಜೇಗೌಡ ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಸಂತ್ರಸ್ತರಿಗೆ ವೈಯಕ್ತಿಕವಾಗಿ ಶಾಸಕ ನಂಜೇಗೌಡರಿಂದ 1 ಲಕ್ಷ ರೂ. ನೆರವು ನೀಡಿದ್ದಾರೆ. ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್‌ರಿಂದ 25 ಸಾವಿರ ರೂ. ನೆರವು ನೀಡಿದ್ದಾರೆ.

Trending News