ಚುನಾವಣೆ ಪ್ರಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ಬ್ಯುಸಿ- ಸದನಕ್ಕೆ ಹಾಜರಾತಿ ಕೊರತೆ

  • Zee Media Bureau
  • Feb 10, 2023, 03:53 PM IST

ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಸುತ್ತಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೊಂದಾಣಿಕೆ ಮಾಡಿಕೊಂಡು ಯಾತ್ರೆ ನಡೆಸುವ ಯೋಜನೆ ಹಾಕಿಕೊಂಡಿದ್ದಾರೆ. ಹಾಗೂ ಬಿಜೆಪಿ ಕೂಡ ವಿಜಯ ಸಂಕಲ್ಪ ಯಾತ್ರೆ, ಭೂತ್ ಅಭಿಯಾನ ಸೇರಿದಂತೆ ಅನೇಕ ಕಾರ್ಯಕ್ರಮ ನಡೆಸುತ್ತಿದೆ. ಜೊತೆಗೆ ಜೆಡಿಎಸ್ ಪಂಚ ರತ್ನ ಯಾತ್ರೆ ಕೂಡ ಸಾಗುತ್ತಿದ್ದೂ ಎಲ್ಲಾರು ಚುನಾವಣೆಯ ತಯಾರಿಯಲ್ಲಿದ್ದು,  ಈ ಬಾರಿಯ ಅಧಿವೇಶನಕ್ಕೆ ಮೂರು ಪಕ್ಷದ ನಾಯಕರು ಗೈರಾಗುವ ಸಾಧ್ಯತೆ ಜಾಸ್ತಿಯಿದೆ.

Trending News