ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.