ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ: ಸಿಎಂ ಸಿದ್ದರಾಮಯ್ಯ

  • Zee Media Bureau
  • Sep 30, 2024, 02:55 PM IST

ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು‌ ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆ ಆದ್ರೆ ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Trending News