SC, ST ಶಕ್ತಿ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸರ್ಕಾರದ ಆದೇಶದಲ್ಲಿ ನಾವು ಸ್ಪಷ್ಟ ಪಡಿಸುತ್ತಿದ್ದೇವೆ. SC ಮತ್ತು STಗೆ ಮಾತ್ರ ಮೀಸಲಾತಿ ಹೆಚ್ಚಳವಾಗುತ್ತೆ. ಬೇರೆ ಸಮುದಾಯಗಳ ಮೀಸಲಾತಿ ಬಗ್ಗೆ ಚರ್ಚೆಗಳಿಲ್ಲ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.