ಎಲ್ಲಿಂದ ಚುನಾವಣೆಗೆ ಸ್ಪರ್ಧಿಸ್ಬೇಕು ಎಂಬ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ಪಕ್ಷ ಹೇಳಿದ ಕ್ಷೇತ್ರದಿಂದ ಸ್ಪರ್ಧಿಸ್ತೇನೆ. ಈ ಬಗ್ಗೆ ಇನ್ನೂ ಕೂಡಾ ನಿರ್ಧಾರ ಮಾಡಿಲ್ಲ ಅಂತಾ ಹೇಳಿದ್ರು..