ಸ್ಪೀಕರ್ ಅನುಮತಿ ಇಲ್ಲ, ಸಿಬಿಐಗೆ ವಹಿಸಿ ಕಾನೂನು ಲೋಪ: ಡಿಕೆಶಿ ವಿರುದ್ಧದ ಸಿಬಿಐ ಪ್ರಕರಣ ವಾಪಸ್ ಬಗ್ಗೆ ಸಚಿವ ಎಚ್ಕೆ ಪಾಟೀಲ್
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.