ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್​, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.