ಜೆ‌ಡಿ‌ಎಸ್ ಶಾಸಕ ಶ್ರೀನಿವಾಸಗೌಡ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದೆ.. ಸಿಟಿ ಸಿವಿಲ್ ನ್ಯಾಯಾಲಯ ಎಮ್‌ಎಲ್‌ಎ ಗೆ ಒಂದು ರೂ. ದಂಡ ಕಟ್ಟಲು ಆದೇಶ ನೀಡಿದೆ.. SR ವಿಶ್ವನಾಥ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿತ್ತು.