ರಾಜ್ಯದಲ್ಲಿ ಮೂರನೇಯವರಾದ್ರೂ ಬರಲಿ, ನಾಲ್ಕನೇಯವರಾದ್ರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BSY ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದ್ರೆ ಬೊಮ್ಮಾಯಿವರ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದಿದ್ದಾರೆ.