ಪಂಚಮಸಾಲಿ ಸಮಾಜದಿಂದ 2Aಗಾಗಿ ಹೋರಾಟ. ಸವದತ್ತಿ ಪಟ್ಟಣದಲ್ಲಿ ನಾಳೆ ಸಮುದಾಯ ಸಮಾವೇಶ. ಮೀಸಲಾತಿ ಘೋಷಣೆ ಆಗದೇ ಇದ್ರೆ ಪಾದಯಾತ್ರೆ ಆರಂಭ. ಸವದತ್ತಿ, ಬೆಳವಡಿ, ಕಿತ್ತೂರು  ಮಾರ್ಗವಾಗಿ ಪಾದಯಾತ್ರೆ. ಡಿಸೆಂಬರ್ 22ರಂದು ಸುವರ್ಣಸೌಧದ ಮುತ್ತಿಗೆಗೆ ಸಿದ್ಧತೆ.