ನನ್ನ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಿ ಹೊರಗೆ ಬರಬೇಕು ಅಂತಾ ಆಶೀರ್ವಾದ ಮಾಡಿದ್ದಾರೆ. ಅದಷ್ಟು ಬೇಗ ಫಲ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ .