ಪ್ರವಾಹದ ಮಧ್ಯೆ ಮೃತದೇಹ ಸಾಗಾಟ

  • Zee Media Bureau
  • Aug 8, 2022, 05:00 PM IST

ಉಕ್ಕಿ ಹರಿಯುತ್ತಿರುವ ನದಿ ಪ್ರವಾಹದಲ್ಲಿ ಮಹಿಳೆಯ ಮೃತ ದೇಹ ಹೊತ್ತೊಯ್ದು ಅಂತ್ಯ ಸಂಸ್ಕಾರ ನೆರವೇರಿಸಿರುವ ಮನಕುಲಕುವ ಘಟನೆ ಶ್ರೀರಂಗಪಟ್ಟಣದ ಮಹದೇಪುರ ಗ್ರಾಮದಲ್ಲಿ ನಡೆದಿದೆ.

Trending News