ಮಂಡ್ಯದಲ್ಲಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನ

  • Zee Media Bureau
  • Aug 27, 2022, 04:53 PM IST

ಸಕ್ಕರೆ ನಾಡಲ್ಲಿ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಮದ್ದೂರು ತಾಲೂಕಿನ ಕದಲೂರು ಗ್ರಾಮ ಮಳೆಯಿಂದ ಜಲಾವೃತವಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ಇಲ್ಲದೆ ಗ್ರಾಮಕ್ಕೆ ಮಳೆ ನೀರು ನುಗ್ಗಿದೆ.

Trending News