ಗಣೇಶ ವಿಸರ್ಜನೆ ಗಲಾಟೆಗೆ ಮುತಾಲಿಕ್‌ ಖಂಡನೆ

  • Zee Media Bureau
  • Sep 12, 2024, 06:24 PM IST

ಐದು‌ ದಿನದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಗಲಾಟೆ ವಿಷಯಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರೊಂದಿಗೆ ನಮ್ಮ ಪ್ರತಿನಿಧಿ ವಿಠ್ಠಲ ಕರಡಿಗುಡ್ಡ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ..

Trending News