ಮುಸ್ಲಿಂ ವೋಟಿಗಾಗಿ ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕರಣ ಎಂದ ಮುತಾಲಿಕ್

  • Zee Media Bureau
  • Dec 17, 2022, 04:03 PM IST

ಕುಕ್ಕರ್ ಬಾಂಬ್ ಬ್ಲಾಸ್ಟ್ ಬಗ್ಗೆ ಡಿಕೆಶಿ‌ ಹೇಳಿಕೆ ಖಂಡನೀಯ ಎಂದು ಧಾರವಾಡದಲ್ಲಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮಸೇನೆ ಸಂಘಟನೆ ಇದನ್ನು ವಿರೋಧ ಮಾಡುತ್ತೆ. ಟೆರರಿಸ್ಟ್‌ ಪೂರಕ ಹೇಳಿಕೆ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಮುಸ್ಲಿಂ ವೋಟಿಗಾಗಿ ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕರಣ ಮಾಡುತ್ತಿದ್ದಾರೆ ಎಂದು ಮುತಾಲಿಕ್ ದೂರಿದ್ದಾರೆ

Trending News