ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದ್ರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ

  • Zee Media Bureau
  • Apr 16, 2022, 04:55 PM IST

ಕಮಿಷನ್ ವಿಚಾರವಾಗಿ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದು, ಇದೊಂದೇ ವಿಕೆಟ್ ಅಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದ್ರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Trending News