ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಭೈರತ್ನಹಳ್ಳಿ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಬೈರತ್ನಹಳ್ಳಿ ಗ್ರಾಮಸ್ಥರ ನೇತೃತ್ವದಲ್ಲಿ ಏರ್ಪಡಿಸಿದ್ದಾರೆ. ಇನ್ನೂ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಗಳಿಗೆ ಮಕ್ಕಳ ತಜ್ಞ ಡಾ.ಕಿರಣ್ ಸೋಮಣ್ಣ ಅವರು ಚಾಲನೆ ನೀಡಿದರು.