ಮೊಟ್ಟೆ ಹಣಕ್ಕಾಗಿ ಬಡಿದಾಡಕೊಂಡ ಶಿಕ್ಷಕರು!

  • Zee Media Bureau
  • Mar 22, 2022, 06:50 AM IST

ಮಕ್ಕಳಿಗೆ ಪಾಠ ಕಲಿಸಬೇಕಾದ ಶಿಕ್ಷಕರು ಮೊಟ್ಟೆ (Egg) ಹಣಕ್ಕಾಗಿ ಬೀದಿ ಜಗಳ ಮಾಡಿಕೊಂಡಿದ್ದಾರೆ. ಮುರ್ಜಾಪೂರ್ ಗ್ರಾಮದ ಶಿಕ್ಷಕ ಶಾಂತಕುಮಾರ್ ಹಾಗೂ ಅದೇ ಶಾಲೆಯ ಮುಖ್ಯ ಶಿಕ್ಷಕ ಮಡಯ್ಯ ಸ್ವಾಮಿ ಇಬ್ಬರೂ ಮೊಟ್ಟೆ ಹಣಕ್ಕಾಗಿ ಬೀದಿ ಕಾಳಗ ನಡೆಸಿದ್ದಾರೆ.

Trending News