ಮಳೆಯಿದ್ರೂ ಅಬ್ಬರಿಸಿದ ರಾಹುಲ್‌ ಗಾಂಧಿ

  • Zee Media Bureau
  • Oct 3, 2022, 05:02 PM IST

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ತಲುಪಿದೆ. ಮೈಸೂರಿನ ಬಂಡಿಪಾಳ್ಯದಲ್ಲಿ ಆಯೋಜಿಸಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಧಾರಾಕಾರ ಮಳೆಯ ಮಧ್ಯೆಯೇ ರಾಹುಲ್‌ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ. 

Trending News