ರಾಯಚೂರಿನಲ್ಲೂ ಮತದಾರರ ಹೆಸರು ಡಿಲೀಟ್‌ ಮಾಡಿದ್ದಾರೆ ಎನ್ನಲಾಗ್ತಿದೆ. ಶಾಸಕ ಶಿವರಾಜ್ ಪಾಟೀಲ್ ಷಡ್ಯಂತ್ರದಿಂದ ಒಂದೇ ಕ್ಷೇತ್ರದಲ್ಲಿ 40 ಸಾವಿರ ಮತದಾರರ ಹೆಸರುಗಳು ಡಿಲೀಟ್ ಮಾಡಲಾಗಿದೆ ಎಂದು ಹೈ.ಕ ಹೋರಾಟ ಸಮಿತಿ ಉಪಾಧ್ಯಕ್ಷ ರಜಾಕ್ ಉಸ್ತಾದ್ ಆರೋಪ ಮಾಡಿದ್ದಾರೆ.