ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ
ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ 
ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ
ಜಿಲ್ಲಾಧಿಕಾರಿ ಮೀನಾ ನಾಗರಾಜ್‌ರಿಂದ ಆದೇಶ