ಬೆಳಗಾವಿಯಲ್ಲೂ ಮಳೆರಾಯನ ಆರ್ಭಟ
ಕುಂದಾನಗರಿ ಬೆಳಗಾವಿಯಲ್ಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದ್ದು, 2 ತಿಂಗಳ ಮಗು ಮತ್ತು ತಾಯಿ ಸ್ಪಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕುಂದಾನಗರಿ ಬೆಳಗಾವಿಯಲ್ಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದ್ದು, 2 ತಿಂಗಳ ಮಗು ಮತ್ತು ತಾಯಿ ಸ್ಪಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
By continuing to use the site, you agree to the use of cookies. You can find out more by Tapping this link