ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ

  • Zee Media Bureau
  • Jul 25, 2023, 07:26 PM IST

ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ
ಅಪಾಯ ಮಟ್ಟ ಮೀರಿ ಹರಿಯುತ್ತಿರೋ ತುಂಗಭದ್ರಾ ನದಿ
ನದಿಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಯುವಕ ನಾಪತ್ತೆ
ಕಾಲು ಜಾರಿ ಬಿದ್ದು ನೀರಿನಲ್ಲಿ ತೇಲಿ ಹೋದ ಯುವಕ
ರಾಣಿಬೆನ್ನೂರು ತಾ. ಮಾಕನೂರು ಗ್ರಾಮದ ಬಳಿ ಘಟನೆ

Trending News