ರಾಮನಗರ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ ಬಳಿ ಘಟನೆ

  • Zee Media Bureau
  • Jun 6, 2023, 12:25 AM IST

ಮೈಸೂರಿನಿಂದ ಬೆಂಗಳೂರಿಗೆ ಕೆಲಸ ಮುಗಿಸಿ ಮರಳುತ್ತಿದ್ದ ಕರಿಕಲ್ ತಾಂಡ್ಯ ನಿವಾಸಿ ಪವನ್‌, ಟೋಲ್ ಪಡೆಯುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ಕಿರಿಕ್‌ ಮಾಡಿದ್ದಕ್ಕೆ ಸಿಬ್ಬಂದಿ ಪವನ್‌ನನ್ನು ಹತ್ಯೆ ಮಾಡಿದ್ದಾರೆ.

Trending News