ರಾಮನವಮಿ ಸಂಭ್ರಮದಲ್ಲಿ ಯುವಕರ ಪುಂಡಾಟ: ಹಲ್ಲೆಗೊಳಾಗದ ಯುವಕರ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ನಿನ್ನೆ ಹಲ್ಲೆಗೋಳಗಾದ ಹಿಂದೂ ಕಾರ್ಯಕರ್ತ ರಾಹುಲ್ ಮತ್ತು ಪವನ್ ಅವರ ಮನೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು.