ಪ್ರತಿಭಟನಾ ನಿರತ ವೈದ್ಯರ ಜೊತೆ ಸಂಧಾನ ಸಕ್ಸಸ್

  • Zee Media Bureau
  • Sep 17, 2024, 10:49 AM IST

ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಸಿಎಂ ಜೊತೆ ನಡೆಸಿದ ಸಭೆ ಅಂತ್ಯಗೊಂಡಿದ್ದು, ಸಿಎಂ ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ. 

Trending News