ಹಿಂದೂ ಪದದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರೋ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಮೇಲೆ ಗೂಬೆ ಕೂರಿಸೋ ಹೇಳಿಕೆ ನೀಡಿದ್ದಾರೆ.