ಬೇಸಿಗೆ ರಜೆ ಮುಗಿಸಿದ ಶಾಲಾ ವಿದ್ಯಾರ್ಥಿಗಳು ಇಂದು ಧಾರವಾಡ ಜಿಲ್ಲೆಯಲ್ಲಿ ಶಾಲೆಗಳತ್ತ ಮುಖ ಮಾಡುತಿದ್ದು ಮಕ್ಕಳ ಸ್ವಾಗತಕ್ಕೆ ಶಾಲಾ ಶಿಕ್ಷಕರು, ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ.