ದ್ವಿತೀಯ ಪಿಯುಸಿ ಪರೀಕ್ಷೆ: ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ರದ್ದು
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ಕ್ಯಾನ್ಸಲ್ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಬೆಳಗ್ಗೆ 9 ರಿಂದ 11ಗಂಟೆಯವರೆಗೆ ಬಂದ್ ಕರೆ ನೀಡಿತ್ತು.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ಕ್ಯಾನ್ಸಲ್ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಬೆಳಗ್ಗೆ 9 ರಿಂದ 11ಗಂಟೆಯವರೆಗೆ ಬಂದ್ ಕರೆ ನೀಡಿತ್ತು.
By continuing to use the site, you agree to the use of cookies. You can find out more by Tapping this link