ಚಿಕ್ಕಂದಿನಲ್ಲೇ ನಟಿ ಆಗಬೇಕೆಂಬ ಆಸೆಯಿತ್ತು
ಹರಿಪ್ರಸಾದ್ ಜಯಣ್ಣ ನಿರ್ದೇಶನದ, ಯೋಗರಾಜ್ ಭಟ್ ನಿರ್ಮಾಣದ 'ಪದವಿ ಪೂರ್ವ' ಚಿತ್ರ ಡಿ.30ರಂದು ತೆರೆಗೆ ಬರಲಿದೆ. ಈ ಸಂದರ್ಭದಲ್ಲಿ ತಮ್ಮ ಶಿಕ್ಷಣದ ಬಗ್ಗೆ, ಪಾತ್ರದ ಬಗ್ಗೆ ನಟಿ ಅಂಜಲಿ ಅನೀಶ್ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ.
ಹರಿಪ್ರಸಾದ್ ಜಯಣ್ಣ ನಿರ್ದೇಶನದ, ಯೋಗರಾಜ್ ಭಟ್ ನಿರ್ಮಾಣದ 'ಪದವಿ ಪೂರ್ವ' ಚಿತ್ರ ಡಿ.30ರಂದು ತೆರೆಗೆ ಬರಲಿದೆ. ಈ ಸಂದರ್ಭದಲ್ಲಿ ತಮ್ಮ ಶಿಕ್ಷಣದ ಬಗ್ಗೆ, ಪಾತ್ರದ ಬಗ್ಗೆ ನಟಿ ಅಂಜಲಿ ಅನೀಶ್ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ.
By continuing to use the site, you agree to the use of cookies. You can find out more by Tapping this link