ಮಲೆನಾಡಿನಲ್ಲಿ ಮಾರ್ದನಿಸಿದ ವರುಣ.

  • Zee Media Bureau
  • Jul 6, 2023, 09:44 PM IST

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಶೃಂಗೇರಿ ಕೊಪ್ಪ ತೀರ್ಥಹಳ್ಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತುಂಗಾ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಬತ್ತಿ ಹೋಗಿದ್ದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲೂ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಹೊಳ ಹರಿವು ಹೆಚ್ಚ ತೊಡಗಿದೆ. ಮಳೆಯಿಂದಾಗಿ ಜೋಗ ಜಲಪಾತದಜ ಸೌಂದರ್ಯ ಕಳೆಕಟ್ಟಿದೆ.

Trending News