ಕತ್ತಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Jun 28, 2022, 01:06 PM IST

ಸಚಿವ ಉಮೇಶ್‌ ಕತ್ತಿ ಮೂರ್ಖ.. ಕನ್ನಡದ ದ್ರೋಹಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಏಕೀಕರಣ ಆಗಿದ್ದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದ್ದಾರೆ. 

Trending News