ಕೇಂದ್ರದ ಮೋದಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

  • Zee Media Bureau
  • Feb 19, 2024, 02:58 PM IST

ಕೇಂದ್ರ ಸರ್ಕಾರದಿಂದ ಬರ ಪರಿಹಾರ  ಬಿಡುಗಡೆ ವಿಚಾರ
ಮತ್ತೆ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಕಿಡಿ
ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ
ನಾವು 5  ತಿಂಗಳಲ್ಲಿ ಎರಡು ಮೆಮರಾಂಡಮ್ ಕೊಟ್ಟಿದಿವಿ
ರಾಜ್ಯದಲ್ಲಿ ಇದುವೆಗೂ 35,000 ಕೋಟಿ ಬೆಳೆ ನಷ್ಟ ಆಗಿದೆ
18171 ಕೋಟಿ ಪರಿಹಾರ ಕೇಳಿದ್ದೇವೆ, ಆದ್ರೆ ಕೊಟ್ಟಿಲ್ಲ
ಕೇಂದ್ರದ ಮೋದಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

Trending News