2 ತಿಂಗಳು ಬಳಿಕ ಬೊಮ್ಮಾಯಿ ಸರ್ಕಾರ ಮನೆಗೆ ಹೊಗುತ್ತೆ ಎಂದು ಗದಗದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.. ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ.. ಬಂದು 4 ವರ್ಷ ಆಯಿತು ಒಂದು ಮನೆ ಕೊಟ್ಟಿದ್ದಾರಾ..? ಎಂದು ಪ್ರಶ್ನಿಸಿದ್ದಾರೆ.