ಮೂಡಾ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಮಾತು

  • Zee Media Bureau
  • Aug 7, 2024, 08:45 PM IST

ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ  ಉತ್ತರ ನೀಡಲಾಗಿದೆ . ಸರ್ಕಾರ ನೀಡಿರುವ ಉತ್ತರವನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಭರವಸೆ ವ್ಯಕ್ತಪಡಿಸಿದ್ದಾರೆ. 

Trending News