ಅರ್ಜಿ ಹಾಕಿದವರಿಗೆ ತೊಂದರೆ ಆಗುತ್ತದೆ ಎಂದ ಸತೀಶ್ ಜಾರಕಿಹೊಳಿ

  • Zee Media Bureau
  • Dec 17, 2022, 04:03 PM IST

ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ವಿಚಾರ. ಹೊದಲ್ಲೆಲ್ಲ ಸಿದ್ದು ಅಭ್ಯರ್ಥಿಗಳ ಘೋಷಣೆ ಮಾಡೋದು ಸರಿಯಲ್ಲ. ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತೆ ಎಂಬ ಆಸೆ ಇರುತ್ತೆ. ಇದರಿಂದ ಅರ್ಜಿ ಹಾಕಿದವರಿಗೆ ತೊಂದರೆ ಆಗುತ್ತದೆ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Trending News