ಸಿದ್ದರಾಮಯ್ಯನನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು- ಸಚಿವ ಅಶ್ವಥ್ ನಾರಾಯಣ್

  • Zee Media Bureau
  • Feb 16, 2023, 10:26 AM IST

ಮಾಜಿ ಸಿಎಂ ಸಿದ್ದರಾಮಯ್ಯನನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು
ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ
ನಿಮಗೆ ಸಾವರ್ಕರ್ ಬೇಕಾ..? ಟಿಪ್ಪು ಬೇಕಾ..? ನೀವೇ ತೀರ್ಮಾನಿಸಿ
ಟಿಪ್ಪುವಿನ ಜಾಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದು ಬಿಡ್ತಾರೆ
ಉರಿಗೌಡ ನಂಜೇಗೌಡ ಏನ್ ಮಾಡಿದ್ರಿ ಟಿಪ್ಪುಗೆ!
ಅದೇ ರೀತಿ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು
ಸಾತನೂರು ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ

Trending News