ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

  • Zee Media Bureau
  • Jan 19, 2023, 05:21 PM IST

ಬಸವರಾಜ ಬೊಮ್ಮಾಯಿ ನಿಮ್ಮ ಪಾಪದ ಕೊಡ ತುಂಬಿ ತುಳುಕ್ತಾಯಿದೆ. ಅಧಿಕಾರದಲ್ಲಿದ್ದಾಗ ಯಾರೇ ಪಾಪ‌ ಮಾಡಿದ್ರೂ ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗುತ್ತೆ. ಪಾಪ ಮಾಡಿದವರನ್ನು ಸುಮ್ಮನೆ ಮನೆಗೆ ಹೋಗಲು ಬಿಡಲ್ಲ ಎಂದು ಗದಗದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. 

Trending News