RSS ಕರಸಂಚಾಲಕರಾಗಿ, ಅಧ್ಯಕ್ಷರಾಗಿ ದಲಿತರನ್ನು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಇತಿಹಾಸದಲ್ಲಿ ಇದನ್ನು ಮಾಡಿಲ್ಲ. ಮಾಡೋದೂ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.