ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು
RSS ಕರಸಂಚಾಲಕರಾಗಿ, ಅಧ್ಯಕ್ಷರಾಗಿ ದಲಿತರನ್ನು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಇತಿಹಾಸದಲ್ಲಿ ಇದನ್ನು ಮಾಡಿಲ್ಲ. ಮಾಡೋದೂ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.
RSS ಕರಸಂಚಾಲಕರಾಗಿ, ಅಧ್ಯಕ್ಷರಾಗಿ ದಲಿತರನ್ನು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಇತಿಹಾಸದಲ್ಲಿ ಇದನ್ನು ಮಾಡಿಲ್ಲ. ಮಾಡೋದೂ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.
By continuing to use the site, you agree to the use of cookies. You can find out more by Tapping this link