ಇಲ್ಲೊಂದು ವಿಶೇಷ ಸಂಪ್ರದಾಯ- ಕುದಿಯುವ ಎಣ್ಣೆಯಲ್ಲಿ ಕೈ ಹಾಕಿ ಕಜ್ಜಾಯ ತೆಗೆಯುವ ಅರ್ಚಕ!

  • Zee Media Bureau
  • Nov 22, 2022, 08:46 AM IST

ಕಾರ್ತಿಕಮಾಸದ ಕೊನೆಯ ಸೋಮವಾರದ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಸಮೀಪದ ಸಿದ್ದಪ್ಪಾಜಿ ದೇಗುಲದಲ್ಲಿ ಬೆಳಗ್ಗೆ ವಿಶೇಷ ಪೂಜೆ ನೆರವೇರಿದೆ. ಈ ವೇಳೆ ಕುದಿಯುವ ಎಣ್ಣೆಯಲ್ಲಿ ಅರ್ಚಕ ಕೈ ಅದ್ದಿ ಅಚ್ಚರಿ ಮೂಡಿಸಿದ್ದಾರೆ.  ಮಾತ್ರವಲ್ಲ, ನೆರೆದಿದ್ದ ಭಕ್ತರ ಮೇಲೂ ಕುದಿಯುವ ಎಣ್ಣೆ ಎರಚಿರುವುದು ಕಂಡು ಬಂದಿದೆ. ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದರೂ ಒಂದು ಚೂರೂ ಕೈ ಸುಡದೇ ಇರುವುದು ಅಚ್ಚರಿ ಮೂಡಿಸಿದೆ. 

Trending News